ಎರಡನೇ ಅವಧಿಗೂ ಪುತ್ರ ಅಖಿಲೇಶ್ ಯಾದವ್ ಅವರೇ ಮುಖ್ಯಮಂತ್ರಿ ಅಭ್ಯರ್ಥಿ ಎಂಬುದನ್ನು ಸಮಾಜವಾದಿ ವರಿಷ್ಠ ಮುಲಾಯಂ ಸಿಂಗ್ ಯಾದವ್ ತಳ್ಳಿ ಹಾಕಿದ್ದಾರೆ. ಈ ಮೂಲಕ ಯಾದವ ಕುಟುಂಬದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬುದು ಬಹಿರಂಗವಾಗಿದೆ.