ನವದೆಹಲಿ : ಗುಜರಾತ್ನ ಗೋಧ್ರಾ ನರಮೇಧ ನಂತರದ ಹಿಂಸಾಚಾರ ಪ್ರಕರಣದಲ್ಲಿ ನರೇಂದ್ರ ಮೋದಿ ಅವರಿಗೆ ಎಸ್ಐಟಿ(ವಿಶೇಷ ತನಿಖಾ ತಂಡ) ಕ್ಲೀನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಗೋಧ್ರಾ ನರಮೇಧ ನಂತರ ನಡೆದ ಹಿಂಸಾಚಾರ ಪ್ರಕರಣದ ತನಿಖೆ ನಡೆಸಿದ್ದ ಎಸ್ಐಟಿ ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿ ಅವರಿಗೆ ಕ್ಲೀನ್ ಚಿಟ್ ನೀಡಿತ್ತು. ಕ್ಲೀನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಹಿಂಸಾಚಾರದ ವೇಳೆ ಹತ್ಯೆಗೀಡಾದ ಸಂಸದ ಇಸಾನ್ ಜಫ್ರಿ ಅವರ