ನವದೆಹಲಿ: ಪುಲ್ವಾಮಾದಲ್ಲಿ ಯೋಧರ ಮೇಲೆ ಜೈಶ್ ಉಗ್ರರ ಅಟ್ಟಹಾಸದ ಬಳಿಕವೂ ಪಾಕಿಸ್ತಾನವನ್ನು ಬೆಂಬಲಿಸಿ ಮಾತನಾಡಿದ ಕಾಂಗ್ರೆಸ್ ನಾಯಕ, ಪಂಜಾಬ್ ಸಚಿವ ನವಜೋತ್ ಸಿಂಗ್ ಸಿದು ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.