ಖಾಂಡ್ವಾ: ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿ ಭಾರತೀಯ ಸೇನೆ ಕಟ್ಟುತ್ತಿರುವಾಗ ಪ್ರಧಾನಿ ಮೋದಿಗೆ ಪ್ಯಾಂಟ್ ಹಾಕಿಕೊಳ್ಳಲು ಬರುತ್ತಿರಲ್ಲ. ಇದೀಗ ರಾಷ್ಟ್ರದ ಭದ್ರತೆಯ ಬಗ್ಗೆ ಮಾತನಾಡ್ತಾರೆ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್ ವಾಗ್ದಾಳಿ ನಡೆಸಿದ್ದಾರೆ.