ನವದೆಹಲಿ : ಕೇಂದ್ರ ಸರ್ಕಾರ ವಾಯು ಮಾಲಿನ್ಯವನ್ನು ನಿಯಂತ್ರಿಸುವ ಉದ್ದೇಶದಿಂದ ಹೊಸ ಕಾಯಿದೆಯನ್ನು ಜಾರಿಗೆ ತರಲು ಮುಂದಾಗಿದೆ ಎಂದು ಕೇಂದ್ರ ಹೆದ್ದಾರಿ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, 15 ವರ್ಷಕ್ಕಿಂತ ಹಳೆಯ ವಾಹನಗಳ ಸಂಚಾರವನ್ನು ನಿಷೇಧ ಮಾಡಿದರೆ ದೇಶದಲ್ಲಿ ಹೆಚ್ಚಾಗುತ್ತಿರುವ ಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಹಾಯವಾಗಲಿದೆ ಎಂದು ಹೇಳಿದ್ದಾರೆ. ಹಾಗೆ ಅವರು ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಹೊಸ