ನವದೆಹಲಿ: ನಿರ್ಭಯಾ ಗ್ಯಾಂಗ್ ರೇಪ್ ಅಪರಾಧಿಗಳಿಗೆ ಗಲ್ಲು ಶಿಕ್ಷೆ ದಿನ ಸಮೀಪಿಸುತ್ತಿದ್ದಂತೇ ಇದನ್ನು ಮುಂದೂಡಲು ದಿನಕ್ಕೊಂದು ನಾಟಕವಾಡುತ್ತಿದ್ದಾರೆ.ರಾಷ್ಟ್ರಪತಿ ಕ್ಷಮಾದಾನ ಅರ್ಜಿ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಅಪರಾಧಿ ಮುಖೇಶ್ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮುಗಿದು ಇಂದು ತೀರ್ಪು ಹೊರಬೀಳಲಿದೆ. ಆದರೆ ವಿಚಾರಣೆ ವೇಳೆ ನನ್ನ ಮೇಲೆ ತಿಹಾರ್ ಜೈಲ್ ನಲ್ಲಿ ಲೈಂಗಿಕ ಕಿರುಕುಳ ನಡೆದಿತ್ತು ಎಂದು ಹೊಸ ವರಾತ ತೆಗೆದಿದ್ದ.ಇದರ ಇನ್ನೊಬ್ಬ ಅಪರಾಧಿ ಅಕ್ಷಯ್ ಕುಮಾರ್ ಸಿಂಗ್ ಕ್ಯುರೇಟಿವ್