ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದೂ ಕೂಡಾ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿದ್ದು, ಕೃಷಿ ವಲಯ ಇಂದು ಹೆಚ್ಚು ನಿರೀಕ್ಷೆಯಿಟ್ಟುಕೊಂಡಿದೆ.