ಬಿಹಾರ್ : ಗಣರಾಜ್ಯೋತ್ಸವ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ದೇಶಕ್ಕೆ ಈಗ ರಾಜಕೀಯ ಸ್ಥಿರತೆ ಅತ್ಯಂತ ಅವಶ್ಯಕವಾಗಿದೆ. ಹೀಗಾಗಿ ದೇಶದ ಸಂಸ್ಕೃತಿ ಹಾಗೂ ಸಂಪ್ರದಾಯಗಳನ್ನು ಗೌರವಿಸುವ ರಾಷ್ಟ್ರವಾದಿ ಪಕ್ಷಗಳೆಲ್ಲಾ ಒಗ್ಗಟ್ಟಾಗಲೇಬೇಕಿದೆ ಎಂದು ಹೇಳಿದರು.