ಹೈದರಾಬಾದ್: ಇದೇ ಮೊದಲ ಬಾರಿಗೆ ಆರು ದಿನಗಳ ಕಾಲ ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ಭಕ್ತರಿಗೆ ಪ್ರವೇಶ ನಿರಾಕರಿಸಲಾಗಿದೆ. ಶುಚಿತ್ವ ಮಾಡಬೇಕಿರುವ ಹಿನ್ನಲೆಯಲ್ಲಿ ಈ ಕ್ರಮ ಎಂದು ದೇವಾಲಯದ ಮೂಲಗಳು ಹೇಳಿವೆ.