ಹನಿಟ್ರ್ಯಾಪ್ ವಿವಾದದಲ್ಲಿ ಸಿಲುಕಿದ ಬಿಜೆಪಿ ಸಂಸದ ವರುಣ್ ಗಾಂಧಿ ಸ್ಪಷ್ಟನೆ ನೀಡಿದ್ದರಿಂದ ಪಕ್ಷ ಹೇಳಿಕೆ ನೀಡುವ ಅಗತ್ಯವಿಲ್ಲ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ. ಹನಿಟ್ರ್ಯಾಪ್ನಲ್ಲಿ ಸಿಲುಕಿದ ನಂತರ ವರುಣ್ ಗಾಂಧಿ, ಆರೋಪಿ ಅಭಿಷೇಕ್ ವರ್ಮಾಗೆ ರಹಸ್ಯ ಸೇನಾ ಮಾಹಿತಿಗಳನ್ನು ರವಾನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ, ತಮ್ಮ ವಿರುದ್ಧದ ಆರೋಪಗಳನ್ನು ವರುಣ್ ಗಾಂಧಿ ತಳ್ಳಿಹಾಕಿದ್ದಾರೆ. ವರುಣ್ ಗಾಂಧಿ ವಿಷಯದ ಬಗ್ಗೆ ಈಗಾಗಲೇ ಸ್ಪಷ್ಟನೆ ನೀಡಿದ್ದು, ಬಿಜೆಪಿ ಹೈಕಮಾಂಡ್ ಹೇಳಿಕೆ