ಗೋರಖ್ಪುರ್: ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರ ಇಲ್ಲದೆ ಯಾರನ್ನು ಬಂಧಿಸುವುದಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳನ್ನು ಭೇಟಿ ಮಾಡುತ್ತಿರುವ ಪ್ರತಿಪಕ್ಷಗಳ ಕುರಿತು ಒಳ್ಳೆಯ ಸಂದೇಶವಾಹಕರಿಲ್ಲ ಎಂದು ಇದೇ ಸಂದರ್ಭದಲ್ಲಿ ಯೋಗಿ ತಿರುಗೇಟು ನೀಡಿದ್ದಾರೆ. ಕಳೆದ ಭಾನುವಾರ ನಡೆದ ಹಿಂಸಾಚಾರದಲ್ಲಿ 4 ರೈತರು ಸೇರಿದಂತೆ 8 ಮಂದಿ ಮೃತಪಟ್ಟಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಎಂ ಯೋಗಿ, ಕಾನೂನಿನ ಮುಂದೆ ಎಲ್ಲರು