ಚೆನ್ನೈ: ಡಿಎಂಕೆ ವರಿಷ್ಠ ಎಂ ಕರುಣಾನಿಧಿ ಆರೋಗ್ಯವಾಗಿದ್ದು, ಅವರ ಸಾವಿನ ಬಗ್ಗೆ ವದಂತಿಗಳೆಲ್ಲಾ ಸುಳ್ಳು ಎಂದು ಪಕ್ಷ ಸ್ಪಷ್ಟಪಡಿಸಿದೆ.