ಲಖೌನ್ : ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಭಗವಾನ್ ಹನುಮಂತನನ್ನು ದಲಿತ ಎಂದು ಹೇಳಿದ್ದರು, ಹಾಗೇ ಬಿಜೆಪಿ ಮುಖಂಡ ಬಕ್ಕಲ್ ನವಾಬ್ ಹನುಮಾನ್ ಮುಸ್ಲಿಂ ಎಂದಿದ್ದರು. ಆದರೆ ಇದೀಗ ಉತ್ತರ ಪ್ರದೇಶದ ಧಾರ್ಮಿಕ ವ್ಯವಹಾರಗಳ ಸಚಿವ ಲಕ್ಷ್ಮಿ ನಾರಾಯಣ್ ಚೌದರಿ ಆಂಜನೇಯ ದಲಿತನೂ ಅಲ್ಲ, ಮುಸ್ಲಿಮನೂ ಅಲ್ಲ. ಆತ ಜಾಟ್ ಸಮುದಾಯಕ್ಕೆ ಸೇರಿದವನು ಎಂದು ಹೇಳಿದ್ದಾರೆ.