ಪ್ರಧಾನಮಂತ್ರಿ ನರೇಂದ್ರ ಮೋದಿಯ ನೋಟು ನಿಷೇಧವನ್ನು ಶ್ಲಾಘಿಸಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಇದರಿಂದ ತಾತ್ಕಾಲಿಕವಾಗಿ ದೇಶದ ಆರ್ಥಿಕತೆಗೆ ಧಕ್ಕೆಯಾಗಬಹುದು ಎಂದು ಹೇಳಿದ್ದಾರೆ. ಕೇಂದ್ರ ಸರಕಾರ ನೋಟು ನಿಷೇಧದಿಂದ ದೀರ್ಘಾವಧಿಯಲ್ಲಿ ಲಾಭವಾಗಲಿದೆ ಎನ್ನುವ ನೆಪವೊಡ್ಡಿ ಬಡವರು, ಮಧ್ಯಮ ವರ್ಗದವರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿಸುವುದು ಸರಿಯಲ್ಲ. ಸರಕಾರ ಅಗತ್ಯ ಕ್ರಮಗಳನ್ನು ಶೀಘ್ರವಾಗಿ ಕೈಗೊಳ್ಳುವುದು ಅತ್ಯಗತ್ಯವಾಗಿದೆ ಎಂದು ಸಲಹೆ ನೀಡಿದರು. ಕೇಂದ್ರ ಸರಕಾರ ನೋಟು ನಿಷೇಧ ಜಾರಿಗೊಳಿಸಿರುವುದು ಉತ್ತಮ ಕಾರ್ಯವಾಗಿದ್ದರೂ ಬಡ,ಮಧ್ಯಮ