ನವದೆಹಲಿ: ನೋಟ್ ಬ್ಯಾನ್ ಒಂದು ಐತಿಹಾಸಿಕ ಕ್ರಮ. ಇದರಿಂದ ಉಗ್ರರಿಗೆ ಫಂಡಿಂಗ್ ಮಾಡುವುದಕ್ಕೆ ಲಗಾಮು ಬಿದ್ದಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.