ನವದೆಹಲಿ : ದೇಶಾದ್ಯಂತ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರಕಾರ 1988'ಕ್ಕೆ ಮಂಡಿಸಿದ್ದ 'ಭ್ರಷ್ಟಾಚಾರ ತಡೆ (ತಿದ್ದುಪಡಿ) ವಿಧೇಯಕಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಹಿ ಮಾಡಿದ್ದು, ಇಂದಿನಿಂದ ಈ ಕಾನೂನು ಜಾರಿಗೆ ಬರಲಿದೆ.