ಜೈಪುರ : ಹಳೆ ದ್ವೇಷದ ಹಿನ್ನೆಲೆ ದಲಿತ ಯುವಕನನ್ನು ಅಪಹರಿಸಿ ಹಲ್ಲೆ ಮಾಡಿ, ಆತನಿಗೆ ಮೂತ್ರ ಕುಡಿಸಿರುವ ಘಟನೆ ಚೂರು ಜಿಲ್ಲೆಯಲ್ಲಿ ನಡೆದಿದೆ.