ನಾಳೆ ರಾತ್ರಿ ಸಂಸತ್ತಿನಲ್ಲಿ ನಡೆಯಲಿರುವ ಜಿಎಸ್ಟಿ ಜಾರಿ ವಿಶೇಷ ಅಧಿವೇಶನವನ್ನು ಬಹಿಷ್ಕರಿಸಲು ಪ್ರತಿಪಕ್ಷಗಳು ನಿರ್ಧರಿಸಿವೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್, ಡಿಎಂಕೆ, ಟಿಎಂಸಿ ಸೇರಿದಂತೆ ಒಟ್ಟು 17 ಪಕ್ಷಗಳು ವಿಶೇಷ ಅಧಿವೇಶನ ಬಹಿಷ್ಕರಿಸಲು ಅಂತಿಮ ತೀರ್ಮಾನ ತೆಗೆದುಕೊಂಡಿವೆ. ಕೇಂದ್ರ ಸರಕಾರ ತರಾತುರಿಯಲ್ಲಿ ಜಿಎಸ್ಟಿ ಮಸೂದೆಯನ್ನು ಜಾರಿಗೊಳಿಸಲಾಗುತ್ತಿದೆ. ಜಿಎಸ್ಟಿ ಮಸೂದೆ ಜಾರಿ ವಿಶೇಷ ಅಧಿವೇಶನವನ್ನು ಕಾನೂನಿನ ಪ್ರಕಾರ ಪ್ರಥಮ ಪ್ರಜೆಯಾದ ರಾಷ್ಟ್ರಪತಿ ಉದ್ಘಾಟಿಸಬೇಕು. ಆದರೆ, ಪ್ರಧಾನಮಂತ್ರಿ ಉದ್ಘಾಟಿಸುತ್ತಿರುವುದರಿಂದ ಅಧಿವೇಶನವನ್ನು