ನವದೆಹಲಿ : 2023ರ ಸಾಲಿನ ಪ್ರತಿಷ್ಠಿತ ಪದ್ಮಪ್ರಶಸ್ತಿ ಪ್ರದಾನ ಸಮಾರಂಭ ರಾಷ್ಟ್ರಪತಿ ಭವನದಲ್ಲಿ ನಡೀತು. ನಾಡಿನ ಹಿರಿಯ ಧುರೀಣ, 91 ವರ್ಷದ ಎಸ್ಎಂ ಕೃಷ್ಣ ಅವರಿಗೆ ದೇಶದ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮವಿಭೂಷಣ ಪ್ರಶಸ್ತಿ ನೀಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸಮ್ಮಾನಿಸಿದ್ರು.