ನವದೆಹಲಿ: ಗಡಿಯಲ್ಲಿ ಗಡಿ ನಿಯಮ ಉಲ್ಲಂಘಿಸಿ ದಾಳಿ ನಡೆಸುತ್ತಿರುವ ಪಾಕ್ ಗೆ ತಕ್ಕ ಪಾಠ ಕಲಿಸಲು ಭಾರತ ಮುಂದಾಗಿದೆ. ‘ಆಪರೇಷನ್ ಅರ್ಜುನ್’ ಎಂಬ ಹೆಸರಿನಲ್ಲಿ ಪಾಕ್ ಗೆ ಪಾಠ ಕಲಿಸಲು ಮುಂದಾಗಿದೆ.