ನವದೆಹಲಿ: ಸಂಸತ್ ಅಧಿವೇಶನದಲ್ಲಿ ಕೋಲಾಹಲ ಗದ್ದಲಕ್ಕೆ ಕಾರಣವಾದ ಐವರು ಕಾಂಗ್ರೆಸ್ ಪಕ್ಷದ ಸಂಸದರನ್ನು ಸಭಾಪತಿ ಸುಮಿತ್ರಾ ಮಹಾಜನ್ ಅಮಾನತುಗೊಳಿಸಿದ್ದಾರೆ.