ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ಇಂದಿನಿಂದ ಆರಂಭವಾಗಲಿದ್ದು, ಆರ್ಥಿಕ ಹಿಂಜರಿತ, ಅಯೋಧ್ಯೆ ತೀರ್ಪು, ಜಮ್ಮು ಕಾಶ್ಮೀರ ಸ್ಥಿತಿಗತಿ ವಿಚಾರವಾಗಿ ವಿಪಕ್ಷಗಳು ಆಡಳಿತ ಪಕ್ಷವನ್ನು ತರಾಟೆಗೆ ತೆಗೆದುಕೊಳ್ಳಲು ಸಜ್ಜಾಗಿವೆ.