ಭಾರತ ಪರಮಾಣು ಅಸ್ತ್ರಗಳನ್ನು ಮೊದಲು ಬಳಸುವುದಿಲ್ಲ ಎನ್ನುವುದು ಸರಿಯಲ್ಲ ಎಂದು ಹೇಳುವುದರ ಮೂಲಕ ರಕ್ಷಣಾ ಸಚಿವ ಮನೋಹರ ಪರಿಕ್ಕರ್ ಹೊಸ ವಿವಾದಕ್ಕೆ ಕಾರಣರಾಗಿದ್ದಾರೆ.