ನವದೆಹಲಿ: ಭಾರತವನ್ನು ಬಡ ದೇಶ, ಅಲ್ಲಿ ಸಾಮ್ರಾಜ್ಯ ವಿಸ್ತರಿಸಲು ನನಗೆ ಇಷ್ಟವಿಲ್ಲ ಎಂದು ಸ್ನ್ಯಾಪ್ ಚ್ಯಾಟ್ ಆಪ್ ನ ಸಿಇಒ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಲು ಹೋಗಿ ಜನರು ಎಡವಟ್ಟು ಮಾಡಿಕೊಂಡಿದ್ದಾರೆ.