ನವದೆಹಲಿ: ನಿನ್ನೆ ವಿಧಿವಶರಾದ ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅಂತಿಮ ಯಾತ್ರೆ ವೇಳೆ ಲಕ್ಷಾಂತರ ಮಂದಿ ಸೇರಿದ್ದಾರೆ.