ನವದೆಹಲಿ : ದಕ್ಷಿಣ ಭಾರತದ ಕರ್ನಾಟಕದಲ್ಲಿ ಟಿಪ್ಪು ವಿರುದ್ಧ ಬಿಜೆಪಿ ಸರ್ಕಾರ ಹೋರಾಟ ನಡೆಸುತ್ತಿದ್ದರೆ ಉತ್ತರ ಭಾರತದ ದೆಹಲಿಯಲ್ಲಿ ಈಗ ಔರಂಗಜೇಬನ ಕುರಿತು ಆಕ್ರೋಶ ವ್ಯಕ್ತವಾಗುತ್ತಿದೆ.