ನವದೆಹಲಿ : ಮೂತ್ರ ವಿಸರ್ಜನೆ ಪ್ರಕರಣದಲ್ಲಿ ಪೈಲಟ್ ಅವರನ್ನು ಬಲಿಪಶು ಮಾಡಲಾಗಿದೆ ಎಂದು ಏರ್ ಇಂಡಿಯಾ ಪೈಲಟ್ ಒಕ್ಕೂಟ ಹೇಳಿದೆ.ಕುಡಿದ ಅಮಲಿನಲ್ಲಿ ವೃದ್ಧ ಪ್ರಯಾಣಿಕರೊಬ್ಬರ ಮೇಲೆ ಶಂಕರ್ ಮಿಶ್ರಾ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯೂಯಾರ್ಕ್-ನವದೆಹಲಿ ವಿಮಾನದ ಪೈಲಟ್ ಅವರ ಪರವಾನಗಿಯನ್ನು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು 3 ತಿಂಗಳ ಕಾಲ ಅಮಾನತುಗೊಳಿಸಿದೆ.ಅಮಾನತುಗೊಳಿಸಿದ್ದನ್ನು ಪ್ರಶ್ನಿಸಿ ಪೈಲಟ್ ಒಕ್ಕೂಟ ಕಾನೂನು ಸಮರ ಆರಂಭಿಸಲು ಮುಂದಾಗಿದೆ. ಈ ಬಗ್ಗೆ ಸದಸ್ಯರೊಬ್ಬರು ಪ್ರತಿಕ್ರಿಯಿಸಿ, ಪೈಲಟ್