ನವದೆಹಲಿ: ಇಂದು ಮಾಜಿ ಪ್ರಧಾನಿ, ತಮ್ಮ ರಾಜಕೀಯ ಗುರು ಅಟಲ್ ಬಿಹಾರಿ ವಾಜಪೇಯಿ ಅಂತ್ಯಕ್ರಿಯೆ ನಡೆಯಲಿದ್ದರೂ ಅದರ ನಡುವೆಯೇ ಪ್ರಧಾನಿ ಮೋದಿ ತುರ್ತಾಗಿ ಕೇರಳಕ್ಕೆ ಭೇಟಿ ನೀಡಲಿದ್ದಾರೆ.