ಮಂಗಳೂರು: ಓಖಿ ಚಂಡಮಾರುತ ಸಂತ್ರಸ್ತರನ್ನು ಭೇಟಿ ಮಾಡಲು ಕರಾವಳಿ ಮಂಗಳೂರಿಗೆ ಬಂದಿಳಿದಿರುವ ಪ್ರಧಾನಿ ಮೋದಿ ಕದ್ರಿ ಬಳಿಯ ಗೆಸ್ಟ್ ಹೌಸ್ ನಲ್ಲಿ ಉಳಿದುಕೊಂಡಿದ್ದಾರೆ.