ನವದೆಹಲಿ: ಪ್ರಧಾನಿ ಮೋದಿ 74 ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ದೆಹಲಿಯ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಿದ್ದು, ಗಡಿ ತಂಟೆ ಮಾಡುವ ಚೀನಾಗೆ ಮಾತಿನ ಏಟು ಕೊಟ್ಟಿದ್ದಾರೆ. ನಮ್ಮ ದೇಶದ ಸಾರ್ವಭೌಮತೆ ರಕ್ಷಿಸಲು ನಾವು ಯಾವುದಕ್ಕೂ ಸೈ. ಇದನ್ನು ನಮ್ಮ ಸೈನಿಕರು ಇತ್ತೀಚೆಗೆ ಮಾಡಿ ತೋರಿಸಿದ್ದಾರೆ. ಈ ಯೋಧರ ಪ್ರಾಣತ್ಯಾಗವನ್ನು ನಾವು ಇಂದು ಸ್ಮರಿಸಿಕೊಳ್ಳಬೇಕಿದೆ ಎಂದು ಚೀನಾಗೆ ತಿರುಗೇಟು ಕೊಟ್ಟಿದ್ದಾರೆ.ಮೋದಿ ತಮ್ಮ ಭಾಷಣದುದ್ದಕ್ಕೂ ಆತ್ಮನಿರ್ಭರ ಭಾರತ ಪರಿಕಲ್ಪನೆಗೆ ಒತ್ತು