ನವದೆಹಲಿ: ರಾಷ್ಟ್ರಪಿತ ಗಾಂಧೀಜಿಯವರ ಕನಸಾದ ಸ್ವಚ್ಛ್ ಭಾರತ್ ಯೋಜನೆ ಬಗ್ಗೆ ಪ್ರಧಾನಿ ಮೋದಿ ಸದಾ ಮಾತನಾಡುತ್ತಾರೆ. ಇದೀಗ ಕೃತಿಯಲ್ಲೂ ಮಾಡಿ ತೋರಿಸಿದ್ದಾರೆ.