ನವದೆಹಲಿ: ಉತ್ತರ ಪ್ರದೇಶದಲ್ಲಿ ಬೆನ್ನು ಬೆನ್ನಿಗೇ ರೈಲ್ವೇ ದುರಂತ ಸಂಭವಿಸಿದ ಹಿನ್ನಲೆಯಲ್ಲಿ ರೈಲ್ವೇ ಸಚಿವ ಸುರೇಶ್ ಪ್ರಭು ರಾಜೀನಾಮೆಗೆ ಮುಂದಾಗಿದ್ದರೂ, ಪ್ರಧಾನಿ ಮೋದಿ ಬೇಡ ಎಂದಿದ್ದರು ಎಂದು ವರದಿಯಾಗಿತ್ತು.