ನವದೆಹಲಿ: ಪ್ರಧಾನಿ ಮೋದಿ ತಮ್ಮ ಮಂತ್ರಿ ಮಂಡಲದ ಸಚಿವರಿಗೆ ಕಿವಿ ಮಾತು ಹೇಳಿದ್ದಾರೆ. ಅದರಂತೆ ಸರ್ಕಾರದ ಒಳ್ಳೆಯ ಕೆಲಸಗಳ ಬಗ್ಗೆ ಮಾತನಾಡುತ್ತಾ ಅದನ್ನು ಜನರಿಗೆ ತಲುಪಿಸುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಸಚಿವರುಗಳ ಜತೆ ಸಭೆ ನಡೆಸಿರುವ ಪ್ರಧಾನಿ ಮೋದಿ, ಜನರ ಜೀವನದಲ್ಲಿ ಬದಲಾವಣೆ ತಂದ ಯೋಜನೆಗಳ ಬಗ್ಗೆ ಹೆಚ್ಚು ಹೆಚ್ಚು ಸಾರ್ವಜನಿಕವಾಗಿ ಮಾತನಾಡಿ, ಆ ಮೂಲಕ ಅದನ್ನು ಜನರಿಗೆ ತಲುಪಿಸುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ನೋಟು