ನವದೆಹಲಿ: ಪ್ರಧಾನಿ ಮೋದಿ ತಮ್ಮ ಮಂತ್ರಿ ಮಂಡಲದ ಸಚಿವರಿಗೆ ಕಿವಿ ಮಾತು ಹೇಳಿದ್ದಾರೆ. ಅದರಂತೆ ಸರ್ಕಾರದ ಒಳ್ಳೆಯ ಕೆಲಸಗಳ ಬಗ್ಗೆ ಮಾತನಾಡುತ್ತಾ ಅದನ್ನು ಜನರಿಗೆ ತಲುಪಿಸುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.