ನವದೆಹಲಿ: ಪ್ರಧಾನಿ ಮೋದಿ ಇಂದು ಸಂಪುಟ ಸಭೆ ನಡೆಸಲಿದ್ದು, ಕೃಷಿಕರಿಗೆ ಸಂಬಂಧಿಸಿದ ಎರಡು ಪ್ರಮುಖ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.