ನವದೆಹಲಿ: ಒಂದೆಡೆ ಕರ್ತವ್ಯ, ಇನ್ನೊಂದೆಡೆ ಗೆಳೆಯನ ಸಾವು.. ಇದೆರಡರ ಮಧ್ಯೆ ಪ್ರಧಾನಿ ಮೋದಿ ಕೊಂಚ ಭಾವುಕರಾಗಿದ್ದಾರೆ. ಬಹರೈನ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಗೆಳೆಯ ಅರುಣ್ ಜೇಟ್ಲಿ ನೆನೆದು ದುಃಖ ಪಟ್ಟಿದ್ದಾರೆ.ಬಹರೈನ್ ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನಾನು ಇಲ್ಲಿ ಬಹರೈನ್ ಗೆ ಬಂದಿದ್ದೇನೆಂದರೆ ಯೋಚಿಸಲೂ ಆಗುತ್ತಿಲ್ಲ. ಇನ್ನೊಂದೆಡೆ ನನ್ನ ಗೆಳೆಯ ಅರುಣ್ ಇನ್ನಿಲ್ಲವಾಗಿದ್ದಾನೆ. ಕೆಲವು ದಿನಗಳ ಹಿಂದೆ ನಮ್ಮ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ರನ್ನು