ಉರಿ ಸೇನಾ ನೆಲೆ ಮೇಲಿನ ಉಗ್ರ ದಾಳಿಯಿಂದ ಆಕ್ರೋಶಗೊಂಡಿರುವ ಭಾರತ ನವೆಂಬರ್ ತಿಂಗಳಲ್ಲಿ ಇಸ್ಲಾಮಾಬಾದ್ನಲ್ಲಿ ನಡೆಯಲಿರುವ ಸಾರ್ಕ್ ಸಮ್ಮೇಳನವನ್ನು ಬಹಿಷ್ಕರಿಸಿದೆ.ವಿದೇಶಾಂಗ ಸಚಿವಾಲಯ ಇದನ್ನು ಖಚಿತ ಪಡಿಸಿದೆ.