ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರ ನಿರ್ಮಾಣದ ಭರವಸೆ ನೀಡಿದರೆ ಮಾತ್ರ ಸದ್ಯದಲ್ಲೇ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸಂತರು ಬಿಜೆಪಿಗೆ ಬೆಂಬಲ ನೀಡುತ್ತಾರೆ ಎಂದು ವಿವಾದಿತ ರಾಮಜನ್ಮಭೂಮಿ ಮಂದಿರದ ಅರ್ಚಕರು ಹೇಳಿದ್ದಾರೆ.