ನವದೆಹಲಿ: ಇಂದಿನಿಂದ ಕೇವಲ ಹನ್ನೊಂದು ದಿನ ಮಾತ್ರ ಬಾಕಿಯಿರುವುದರಿಂದ ಅನುಷ್ಠಾನಗಳೆಲ್ಲಾ ಇಂದಿನಿಂದಲೇ ಪ್ರಾರಂಭವಾಗುತ್ತದೆ. ಇದನ್ನು ಮನಸಿನಲ್ಲಿಟ್ಟುಕೊಂಡು ಪ್ರತಿಯೊಬ್ಬರು ಅನುಷ್ಠಾನದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿಕೊಳ್ಳುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ.