ಆತ್ಮ ನಿರ್ಭರ ಭಾರತ ಅಭಿಯಾನದ ಪಿಎಂಎಫ್ಎಂಇ ಯೋಜನೆಯಡಿ ದೇಶದಲ್ಲಿಯೇ ಕರ್ನಾಟಕ ರಾಜ್ಯ ದ್ವಿತೀಯ ಸ್ಥಾನಗಳಿಸಿದ್ದು, ಕರ್ನಾಟಕದ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿದೆ. ಪ್ರಗತಿಪರ ರೈತರು ಈ ಯೋಜನೆಯ ನೆರವು ಪಡೆದು ಆಹಾರ ಸಂಸ್ಕರಣಾ ಉದ್ಯಮಿಯಾಗಲು ಸುವರ್ಣಾವಕಾಶ ಒದಗಿಸಿದೆ. ರೈತರು, , ಕಿರು ಉದ್ಯಮಿಗಳು , ರೈತ ಉತ್ಪಾದನಾ ಸಂಸ್ಥೆಗಳು , ಸ್ವಸಹಾಯ ಸಂಘಗಳು , ಸಹಕಾರಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ. ಪ್ರಧಾನ ಮಂತ್ರಿಗಳ