ಒಡಿಶಾ: ರಕ್ಷಕರೇ ಭಕ್ಷರಾದ ಕತೆಯಿದು. ಜನ ಸಾಮಾನ್ಯರಿಗೆ ರಕ್ಷಣೆ ನೀಡಬೇಕಾದ ಪೊಲೀಸ್ ಅಧಿಕಾರಿಯೊಬ್ಬರು ಕುರಿ ಕದ್ದು ಸಿಕ್ಕಿಬಿದ್ದ ಘಟನೆ ಒಡಿಶಾದಲ್ಲಿ ನಡೆದಿದೆ.