ನವದೆಹಲಿ : ಕರ್ನಾಟಕ ರಾಜಕೀಯದಲ್ಲಿ ಭೂಕಂಪನ ಆಗಲಿದೆ. ಶೀಘ್ರದಲ್ಲೇ ಸಮ್ಮಿಶ್ರ ಸರ್ಕಾರ ಪತನ ವಾಗಲಿದೆ ಎಂದು ಮಾನವ ಸಂಪನ್ಮೂಲ ಸಚಿವ, ಕರ್ನಾಟಕ ಚುನಾವಣಾ ಉಸ್ತುವಾರಿಯೂ ಆಗಿದ್ದ ಪ್ರಕಾಶ್ ಜಾವ್ಡೇಕರ್ ಭವಿಷ್ಯ ನುಡಿದಿದ್ದಾರೆ.