ಬೆಂಗಳೂರು: ಗಣರಾಜ್ಯೋತ್ಸವ ದಿನವೂ ನಟ ಪ್ರಕಾಶ್ ರೈ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರುವುದನ್ನು ಬಿಡಲಿಲ್ಲ. ಗುರ್ ಗಾಂವ್ ನಲ್ಲಿ ನಡೆದ ಘಟನೆಯೊಂದನ್ನು ಉಲ್ಲೇಖಿಸಿ ಪ್ರಕಾಶ್ ರೈ ಕೇಂದ್ರಕ್ಕೆ ಟಾಂಗ್ ಕೊಟ್ಟಿದ್ದಾರೆ.