ನವದೆಹಲಿ: ಚುನಾವಣಾ ನೀತಿ ಚಾಣಕ್ಷ್ಯ ಪ್ರಶಾಂತ್ ಕಿಶೋರ್-ಕಾಂಗ್ರೆಸ್ ನಾಯಕರ ನಡುವಿನ ಭೇಟಿ ಈಗ ರಾಜಕೀಯ ವಲಯದಲ್ಲಿ ಭಾರೀ ಸುದ್ದಿಯಾಗಿದೆ.