ಮುಂಬೈ : ಕೊಂಕಣ ವಲಯದಲ್ಲಿ ಮುಂಗಾರು ಪ್ರವಾಸೋದ್ಯಮ ಚಟುವಟಿಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಮಹಾರಾಷ್ಟ್ರ ಸರ್ಕಾರವು ಕಾರ್ಯತತ್ಪರವಾಗಿದೆ ಎಂದು ಪ್ರವಾಸೋದ್ಯಮ ಸಚಿವ ಆದಿತ್ಯ ಠಾಕ್ರೆ ಹೇಳಿದರು. Photo Courtesy: Google ಅಲ್ಲದೆ, ಪೌರಾಣಿಕ ಚಲನಚಿತ್ರಗಳು ಮತ್ತು ಪ್ರಸಿದ್ಧ ಚಿತ್ರಕಥೆಗಳನ್ನು ಒಳಗೊಂಡ ಸಂಗ್ರಹಾಲಯಗಳ ಸ್ಥಾಪನೆ ಮೂಲಕ ರಾಜ್ಯವನ್ನು ಒಂದು ಚಲನಚಿತ್ರ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಅವರು ಹೇಳಿದರು. ಸೆಪ್ಟೆಂಬರ್ 27ರ ವಿಶ್ವ ಪ್ರವಾಸೋದ್ಯಮ ದಿನಾಚರಣೆಗೆ ಮುನ್ನ ಶನಿವಾರ ಮಾಧ್ಯಮದ ಜೊತೆಗೆ ಮಾತನಾಡಿದ