ಕೊರೊನಾ ವೈರಸ್ ನಾಲ್ಕನೇ ಅಲೆಯ ಮುನ್ಸೂಚನೆ ದೊರೆತಿದ್ದು, ರಾಜ್ಯಗಳು ಕೂಡಲೇ ಎಚ್ಚೆತ್ತುಕೊಂಡು ಆರಂಭದಲ್ಲೇ ಕಡಿವಾಣ ಹಾಕಲು ಸಜ್ಜಾಗಿ ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ.