ನವದೆಹಲಿ : ರಸ್ತೆ ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ದೊರೆಯುವಂತೆ ಮಾಡುವವರು ಇನ್ಮುಂದೆ ಪೊಲೀಸರು ಅಥವಾ ತನಿಖೆಗೆ ಹೆದರಬೇಕಾಗಿಲ್ಲ.