ನವದೆಹಲಿ : ಕಾಶ್ಮೀರವನ್ನು ಪ್ರತ್ಯೇಕಗೊಳಿಸಿ, ಅಲ್ಲಿಗೆ ಬೇರೊಬ್ಬ ಪ್ರಧಾನ ಮಂತ್ರಿಯನ್ನು ನೇಮಕ ಮಾಡುವ ಪ್ರಸ್ತಾವನೆ ಮಾಡಿದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೃಹತ್ ಬಹಿರಂಗ ಸಭೆಯಲ್ಲಿ ಮಾತನಾಡಿದ ಮೋದಿ, ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್ಡಿ ದೇವೇಗೌಡರ ಹೆಸರನ್ನು ಪ್ರಸ್ತಾಪಿಸಿದ ಪ್ರಧಾನಿ ಮೋದಿ ನಿಮ್ಮ ಮಹಾಘಟಬಂಧನದ ಮಿತ್ರ ಪಕ್ಷದ ನಾಯಕರೊಬ್ಬರು ಭಾರತಕ್ಕೆ ಇಬ್ಬಿಬ್ಬರು ಪ್ರಧಾನಿಗಳು ಬೇಕು ಎಂದಿದ್ದಾರೆ. ಕಾಶ್ಮೀರವನ್ನು ಪ್ರತ್ಯೇಕಗೊಳಿಸಿ, ಅಲ್ಲಿಗೆ ಬೇರೊಬ್ಬ