ಪ್ರಧಾನಿ ಮೋದಿ ದೇಶದಲ್ಲಿ ಇತಿಹಾಸ ನಿರ್ಮಿಸುತ್ತಿದ್ದೇನೆ ಎಂದು ಭಾವಿಸಿದ್ದಾರೆ. ಆದರೆ, ಸತ್ಯಕ್ಕೆ, ಇತಿಹಾಸಕ್ಕೆ ದೂರವಾದಂತಹ ವಿಷಯಗಳನ್ನು ಪ್ರಸ್ತಾಪಿಸುತ್ತಾ ಹೊಸ ಇತಿಹಾಸವನ್ನೇ ನಿರ್ಮಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಆರೋಪಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಗೆ ಇತಿಹಾಸ ಜ್ಞಾನದ ಕೊರತೆಯಿರುವುದರಿಂದ ಹಿರಿಯರಿಂದ ಇತಿಹಾಸದ ಪಾಠ ಕಲಿಯಲಿ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ. ಗುಜರಾತ್ನ ಸ್ವಾತಂತ್ರ್ಯ ಹೋರಾಟಗಾರ ಶ್ಯಾಮ್ಜಿ ಕೃಷ್ಣ ವರ್ಮಾ ಅವರನ್ನು ಜನಸಂಘದ ಸಂಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿಯವರೊಂದಿಗೆ