ಮಧ್ಯಪ್ರದೇಶ : ಲಖಿಂಪುರದಲ್ಲಿ ಕೇಂದ್ರ ಸಚಿವರ ಪುತ್ರನ ಕಾರಿಗೆ ಬಲಿಯಾದಂತ ರೈತರ ಕುಟುಂಬಗಳನ್ನು ಭೇಟಿಯಾಗಿ, ಸಾಂತ್ವಾನ ಹೇಳೋದಕ್ಕೆ ತೆರಳುತ್ತಿದ್ದಂತ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು, ಪೊಲೀಸರು ಹರ್ಗಾಂವ್ ನಲ್ಲಿ ಬಂಧಿಸಿದ್ದಾರೆ.